ಮೈಸೂರು ಮೇಯರ್ ಆಯ್ಕೆ ಗೊಂದಲಕ್ಕೆ ಸಿದ್ದರಾಮಯ್ಯನವರೇ ಕಾರಣ: ಸಾ.ರಾ.ಮಹೇಶ ತೀವ್ರ ವಾಗ್ದಾಳಿ
ಮೈಸೂರು: ಮೈಸೂರು ಮೇಯರ್ ಆಯ್ಕೆ ಗೊಂದಲಕ್ಕೆ ಸಿದ್ಧರಾಮಯ್ಯ ಅವರೇ ನೇರ ಕಾರಣ ಎಂದು ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಎಳೆಎಳೆಯಾಗಿ ಬಿಡಿಸಿಟ್ಟರು. ಸಿದ್ದರಾಮಯ್ಯ ಜೆಡಿಎಸ್ ಟೀಕಿಸಿದ್ದರಿಂದ ಇಂದು ನಮಗೆ ಮೇಯರ್ ಸ್ಥಾನ ಲಭಿಸಿದೆ. ನಾವಾಗಿ ಮೇಯರ್ ಸ್ಥಾನ ಬಯಸಿರಲಿಲ್ಲ. ಜೆಡಿಎಸ್ಅನ್ನು ಹಗುರವಾಗಿ ಕಂಡಿದ್ದರಿಂದ ನಾವು … Continued