ರಾಜ್ಯ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣು

ದಾವಣಗೆರೆ: ಸಾಲುಮರದ ವೀರಾಚಾರಿ ಎಂದೇ ಪ್ರಸಿದ್ಧಿ ಪಡೆದ ಪರಿಸರ ಪ್ರೇಮಿ ಮಿಟ್ಲಕಟ್ಟೆ ವೀರಾಚಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕೃತ, ಸಾಲುಮರದ ವೀರಾಚಾರಿ ಸೋಮವಾರ ಮಧ್ಯರಾತ್ರಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ದಾವಣಗೆರೆ ಜಿಲ್ಲೆಗೆ ವೀರಾಚಾರಿ ಚಿರಪರಿಚಿತರಾಗಿದ್ದರು. ಮಿಟ್ಲಗಟ್ಟೆ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಸೂಕ್ತವಾಗಿ ಅಕ್ಕಿ … Continued