ಶಬರಿಮಲೆಯಲ್ಲಿ ಹಲಾಲ್‌ ಬೆಲ್ಲ ಬಳಕೆ ಪ್ರಕರಣ: ಆಹಾರ -ಭದ್ರತಾ ಇಲಾಖೆ ಪ್ರತಿಕ್ರಿಯೆ ಕೇಳಿದ ಕೇರಳ ಹೈಕೋರ್ಟ್‌

ತಿರುವನಂತಪುರಂ: ಶಬರಿಮಲೆ ದೇವಸ್ಥಾನದಲ್ಲಿ ಅವಧಿ ಮುಗಿದ ಮತ್ತು ಇಸ್ಲಾಂ ಧರ್ಮಕ್ಕನುಗುಣವಾಗಿ ಹಲಾಲ್‌ ಮಾಡಲಾದ ಬೆಲ್ಲ ಬಳಸಿ ನೈವೇದ್ಯ ಅಥವಾ ಪ್ರಸಾದ ತಯಾರಿಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಆಹಾರ ಮತ್ತು ಭದ್ರತಾ ಇಲಾಖೆಯ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೋಮವಾರ ಕೇರಳ ಹೈಕೋರ್ಟ್‌ ನಿರ್ದೇಶಿಸಿದೆ. ಶಬರಿಮಲೆ ಕರ್ಮ ಸಮಿತಿಯ ಸಂಚಾಲಕರು ಅಶುದ್ಧವಾದ ಹಲಾಲ್‌ ಬೆಲ್ಲ ಬಳಕೆ ನಿಷಿದ್ಧಗೊಳಿಸುವಂತೆ ಕೋರಿ … Continued