ನ.​​16ರಿಂದ ಭಕ್ತರ ದರ್ಶನಕ್ಕೆ ಶಬರಿಮಲೆ ಮುಕ್ತ.. ಪ್ರತಿದಿನ 25 ಸಾವಿರ ಭಕ್ತರಿಗೆ ಮಾತ್ರ ಅವಕಾಶ

ತಿರುವನಂತಪುರಂ(ಕೇರಳ) : ಭಾರತದ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ನವೆಂಬರ್​ 16ದಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಪ್ರತಿದಿನ 25 ಸಾವಿರ ಭಕ್ತಾಧಿಗಳಿಗೆ ದರ್ಶನ ಪಡೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ದೇವಾಲಯದ ಅಧ್ಯಕ್ಷರು ತಿಳಿಸಿದ್ದಾರೆ. ಎರಡು ತಿಂಗಳ ವಾರ್ಷಿಕ ಧಾರ್ಮಿಕ ಯಾತ್ರೆಯ ಅವಧಿ ಆರಂಭಗೊಂಡಿರುವ ಕಾರಣ, ಪ್ರತಿದಿನ 25 ಸಾವಿರ ಭಕ್ತರಿಗೆ … Continued