ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ತಿರುವನಂತಪುರಂ: ಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್‌ಲೈನ್ ಬುಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ದಿನಕ್ಕೆ ಗರಿಷ್ಠ 80,000 ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. “ಈ ಬಾರಿ ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ಇರುವುದಿಲ್ಲ. ಯಾತ್ರಿಗಳು ಬುಕ್ … Continued