ರಾಯಚೂರು: ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯ ಬ್ಯಾನರ್​ನಲ್ಲಿ ಸಿದ್ದರಾಮಯ್ಯ ಭಾವಚಿತ್ರ ಇಲ್ಲ, ಅಭಿಮಾನಿಗಳ ಬೇಸರ

ರಾಯಚೂರು: ‘ಭಾರತ ಐಕ್ಯತಾ ಯಾತ್ರೆ’ಯ ಪೂರ್ವಭಾವಿ ಸಭೆಯ ಬ್ಯಾನರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ನಾಪತ್ತೆಯಾಗಿರುವ ವಿದ್ಯಮಾನ ನಡೆದ ಬಗ್ಗೆ ವರದಿಯಾಗಿದೆ. ನಡೆದಿದೆ. ಇದರಿಂದಾಗಿ ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಬೇಸರವಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆ ನಿಮಿತ್ತ ಡಿ.ಕೆ.ಶಿವಕುಮಾರ ಸ್ಥಳ ಪರಿಶೀಲನೆಗೆ ಆಗಮಿಸಿದ್ದಾರೆರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ … Continued