ಜನ್ಮದಿನದಂದು ಪ್ಲಾಸ್ಮಾ ದಾನಕ್ಕೆ ಮುಂದಾದ ತೆಂಡೂಲ್ಕರ್‌

ಮುಂಬೈ: ಕೋವಿಡ್​ ಸೋಂಕಿನಿಂದ ಗುಣಮುಖರಾಗಿರುವ ಕ್ರಿಕೆಟ್​ ದಂತಕತೆ ಸಚಿನ್​ ತೆಂಡೂಲ್ಕರ್​ ತಮ್ಮ ಜನ್ಮದಿನದಂದೇ ಮಹ್ವದ ನಿರ್ಧಾರ ಕೈಗೊಂಡಿದ್ದಾರೆ. ಕೋವಿಡ್​ನಿಂದ ಗುಣಮುಖರಾಗಿರುವ ಅವರು ಈಗ ಪ್ಲಾಸ್ಮಾ ದಾನ ನೀಡಲು ನಿರ್ಧರಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ತಿಳಿಸಿರುವ ಅವರು, ಪ್ಲಾಸ್ಮಾದಾನಕ್ಕೆ ತಾವು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಕಳೆದ ವರ್ಷ ನಾನು ಪ್ಮಾಸ್ಮಾ ಕೇಂದ್ರ ಉದ್ಘಾಟಿಸಿದ್ದೆ. … Continued