ತೆಲಂಗಾಣ ಕಾಂಗ್ರೆಸ್‌ನಲ್ಲಿ ಬಿರುಗಾಳಿ : ಮಗಳ ಮಾತಿಗೆ ತಾಯಿಯ ಸಚಿವ ಸ್ಥಾನಕ್ಕೆ ಕುತ್ತು: ರೇವಂತ ರೆಡ್ಡಿ ಸಂಪುಟದಿಂದ ದಿಢೀರ್ ವಜಾ !

ಹೈದರಾಬಾದ್: ತೆಲಂಗಾಣ ಕಾಂಗ್ರೆಸ್ ಸರ್ಕಾರದ ಆಂತರಿಕ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಅರಣ್ಯ ಸಚಿವೆ ಕೊಂಡ ಸುರೇಖಾ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದ್ದಾರೆ. ಈ ಕುರಿತು ಶಿಫಾರಸು ಪತ್ರವನ್ನು ರಾಜ್ಯಪಾಲ ಶಿವಪ್ರತಾಪ ಶುಕ್ಲಾ ಅವರಿಗೆ ಕಳುಹಿಸಿಕೊಡಲಾಗಿದೆ. ಕೊಂಡ ಸುರೇಖಾ ಅವರ ಮಗಳು ಮುಖ್ಯಮಂತ್ರಿ ರೇವಂತ ರೆಡ್ಡಿ … Continued

ಕ್ರಿಕೆಟ್ ವಿಶ್ವಕಪ್ 2023 ಸೋಲಿನ ನಂತರ ಕ್ರಿಕೆಟ್ ಮಂಡಳಿ ವಜಾಗೊಳಿಸುವ ನಿರ್ಣಯ ಅಂಗೀಕರಿಸಿದ ಶ್ರೀಲಂಕಾ ಸಂಸತ್ತು

ಕೊಲಂಬೊ : ಶ್ರೀಲಂಕಾ ಸಂಸತ್ತು ಗುರುವಾರ ಸರ್ವಾನುಮತದ ನಿರ್ಣಯದಲ್ಲಿ ರಾಷ್ಟ್ರದ ಕ್ರಿಕೆಟ್ ಆಡಳಿತ ಮಂಡಳಿಯನ್ನು ವಜಾಗೊಳಿಸುವಂತೆ ಪ್ರತಿಪಾದಿಸುವ ನಿರ್ಣಯವನ್ನು ಅಂಗೀಕರಿಸಿತು. ಈ ಅನಿರೀಕ್ಷಿತ ವಿದ್ಯಮಾನದಲ್ಲಿ ಶ್ರೀಲಂಕಾದ ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ನಿರ್ಣಯವನ್ನು ಬೆಂಬಲಿಸಿದವು. ಇದನ್ನು ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು ಮಂಡಿಸಿದರು ಮತ್ತು ಸರ್ಕಾರದ ಹಿರಿಯ ಸಚಿವ ನಿಮಲ್ ಸಿರಿಪಾಲ ಡಿ … Continued