ಶಹೀದ್‌ ಭಗತ್ ಸಿಂಗ್ ಅವರನ್ನು ‘ಭಯೋತ್ಪಾದಕ’ ಎಂದು ಕರೆದ ಪಂಜಾಬ್‌ ಸಂಸದ : ತೀವ್ರ ಆಕ್ರೋಶ

ಚಂಡೀಗಢ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಸಂಗ್ರೂರ್ ಸಂಸದ ಸಿಮ್ರಂಜಿತ್ ಸಿಂಗ್ ಮಾನ್ ಬೇಷರತ್ ಕ್ಷಮೆಯಾಚಿಸಬೇಕು ಎಂದು ಪಂಜಾಬ್ ಸಚಿವ ಗುರ್ಮೀತ್ ಸಿಂಗ್ ಮೀತ್ ಹಯರ್ ಶುಕ್ರವಾರ ಹೇಳಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಭಗತ್ ಸಿಂಗ್ ಅವರು ಮಾಡಿದ ಸರ್ವೋಚ್ಚ ತ್ಯಾಗಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಹುತಾತ್ಮ ಸ್ಥಾನಮಾನ ನೀಡಲಿದೆ ಎಂದು … Continued