ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

ಚಂಡೀಗಢ: ಅಕಾಲ್ ತಖ್ತ್‌ನಿಂದ ‘ತಂಖೈಯಾ’ (ಧಾರ್ಮಿಕ ದುರ್ನಡತೆ ಅಪರಾಧಿ) ಎಂದು ಘೋಷಿಸಲ್ಪಟ್ಟ ಸುಖಬೀರ್ ಸಿಂಗ್ ಬಾದಲ್ ಅವರು ಶಿರೋಮಣಿ ಅಕಾಲಿದಳದ (ಎಸ್‌ಎಡಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ದಲ್ಜಿತ್ ಸಿಂಗ್ ಚೀಮಾ ಶನಿವಾರ ಹೇಳಿದ್ದಾರೆ. ಅವರ ರಾಜೀನಾಮೆಯು ಪಕ್ಷದ ಹೊಸ ಮುಖ್ಯಸ್ಥರ ಆಯ್ಕೆಗೆ ದಾರಿ ಮಾಡಿಕೊಟ್ಟಿದೆ. ಬಾದಲ್ ಅವರು ಪಕ್ಷದ … Continued

2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಎಸ್‌ಎಡಿ,-ಬಿಎಸ್‌ಪಿ ಮೈತ್ರಿ ಘೋಷಣೆ

2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಯೊಂದಿಗೆ ಶನಿವಾರ ಮೈತ್ರಿ ಮಾಡಿಕೊಂಡಿದ್ದು, ಈ ನಿರ್ಧಾರವನ್ನು ಎಸ್‌ಎಡಿಯ ಪ್ರಮುಖ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಎಸ್‌ಎಡಿ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಇದನ್ನು “ಪಂಜಾಬ್ ರಾಜಕೀಯದಲ್ಲಿ ಹೊಸ ದಿನ” ಎಂದು ಬಣ್ಣಿಸಿದರು. ಇಂದು, ಒಂದು … Continued