ನಾಯಕತ್ವ ಬದಲಾವಣೆ ಊಹಾಪೋಹ, ಇದನ್ನು ನಾನು ನಂಬುವುದಿಲ್ಲ:ಸದಾನಂದ ಗೌಡ

ಬೆಂಗಳೂರು:ಕರ್ನಾಟಕದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಮತ್ತು ಕೊರೋನಾ ನಿರ್ವಹಣೆ ಕುರಿತು ಬಿಜೆಪಿ ಹೈಕಮಾಂಡ್ ಸಂತಸಗೊಂಡಿರುವುದರಿಂದ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯುರಪ್ಪ ಅವರ ಸ್ಥಾನವು ಅಡಕತ್ತರಿಯಲ್ಲಿ ಸಿಲುಕಿವೆ ಎಂಬ ಊಹಾಪೋಹಗಳ ಮಧ್ಯೆ ಬೆಂಗಳೂರು ಉತ್ತರದ ಬಿಜೆಪಿ ಸಂಸದ ಸದಾನಂದ ಗೌಡ, … Continued

ನಾಯಕತ್ವ ಬದಲಾವಣೆ: ಊಹಾಪೋಹಕ್ಕೆ ತೆರೆ ಎಳೆದ ಡಿಸಿಎಂ

ನವ ದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಕೇಂದ್ರ ಸಚಿವರಾದ ಸದಾನಂದಗೌಡರು ನನ್ನ ಮೇಲಿನ ಪ್ರೀತಿಯಿಂದಾಗಿ, ನಾನು ಮುಖ್ಯಮಂತ್ರಿಯಾಗಲಿ ಎಂದು ಹೇಳಿರಬಹುದು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸದಾನಂದಗೌಡರು ಉದ್ದೇಶಪೂರ್ವಕವಾಗಿ ಹೇಳಿದ್ದಲ್ಲ, ಆಕಸ್ಮಿಕವಾಗಿ ಆ ಮಾತನ್ನು ಹೇಳಿದ್ದಾರೆ. … Continued