ಪರೀಕ್ಷಾ ಪೆ ಚರ್ಚಾ: ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದದಲ್ಲಿ ಸದ್ಗುರು, ದೀಪಿಕಾ ಪಡುಕೋಣೆ, ಮೇರಿ ಕೋಮ್ ಭಾಗಿ

ನವದೆಹಲಿ : ಪರೀಕ್ಷೆಯ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ವಾರ್ಷಿಕ ಸಂವಾದ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮಕ್ಕೆ ಈ ಬಾರಿ ಹೊಸ ಆಯಾಮ ನೀಡಲಾಗಿದೆ. ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸುವಾಗ ವಿವಿಧ ಕ್ಷೇತ್ರಗಳ ಏಳು ಸಾಧಕರು ಪರೀಕ್ಷೆಯ ಸಮಯದ ಒತ್ತಡ ನಿವಾರಿಸುವ ಕುರಿತು ಸಲಹೆ ನೀಡಲಿದ್ದಾರೆ. ಪರೀಕ್ಷಾ ಪೆ … Continued

ಸದ್ಗುರುಗೆ ದೊಡ್ಡ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್‌ : ಈಶಾ ಫೌಂಡೇಷನ್ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತನಿಖೆಗೆ ತಡೆ

ನವದೆಹಲಿ: ಅಧ್ಯಾತ್ಮ ಗುರು ಜಗ್ಗಿ ವಾಸುದೇವ ಅವರ ಈಶಾ ಪ್ರತಿಷ್ಠಾನ ವಿರುದ್ಧ ಪೊಲೀಸ್‌ ಕ್ರಮ ಕೈಗೊಳ್ಳವುದಕ್ಕೆ ಸುಪ್ರೀಂ ಕೋರ್ಟ್‌ ಗುರುವಾರ ತಡೆ ನೀಡಿದೆ. ಅಲ್ಲದೆ, ಪ್ರತಿಷ್ಠಾನಕ್ಕೆ ಸಂಬಂಧಿಸಿದ ಪ್ರಕರಣವನ್ನು ಮದ್ರಾಸ್‌ ಹೈಕೋರ್ಟ್‌ನಿಂದ ತನಗೆ ವರ್ಗಾಯಿಸಿಕೊಂಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಿವರ ಸಲ್ಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಈಚೆಗೆ ಮದ್ರಾಸ್‌ ಹೈಕೋರ್ಟ್‌ ನೀಡಿದ್ದ ಆದೇಶ … Continued

ಶಸ್ತ್ರಚಿಕಿತ್ಸೆ ನಂತರ ಚೇತರಿಕೆ : ವೀಡಿಯೊ ಹಂಚಿಕೊಂಡ ಸದ್ಗುರು

ನವದೆಹಲಿ: ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 66 ವರ್ಷದ ಅಧ್ಯಾತ್ಮ ಗುರು ಜಗ್ಗಿ ವಾಸುದೇವ (ಸದ್ಗುರು) ಅವರು ಚೇತರಿಸಿಕೊಳ್ಳುತ್ತಿದ್ದಾರೆ. ತಮ್ಮ ಆರೋಗ್ಯದಲ್ಲಿನ ಚೇತರಿಕೆಯ ಬಗ್ಗೆ ಈಶಾ ಫೌಂಡೇಶನ್‌ ಸಂಸ್ಥಾಪಕರಾದ ಸದ್ಗುರು ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ‘ಸದ್ಗುರು ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ’ ಎಂದು ವೀಡಿಯೊಕ್ಕೆ ಕ್ಯಾಪ್ಶನ್‌ ನೀಡಲಾಗಿದ್ದು, ಸದ್ಗುರು ಅವರು … Continued

ಪ್ರಾಚೀನ ದೇವಸ್ಥಾನಗಳ ನಿರ್ವಹಣೆ ಸಾಧ್ಯವಾಗದಿದ್ರೆ ಭಕ್ತರಿಗೆ ಹಸ್ತಾಂತರಿಸಿ: ತಮಿಳುನಾಡು ಸರ್ಕಾರಕ್ಕೆ ಸದ್ಗುರು ಸಲಹೆ

ತಮಿಳುನಾಡು ಸರ್ಕಾರ ಪ್ರಾಚೀನ ದೇವಾಲಯಗಳನ್ನು ನಿರ್ಲಕ್ಷಿಸಿದ್ದನ್ನು ಖಂಡಿಸಿರುವ   ಸದ್ಗುರು ಜಗ್ಗಿ ವಾಸುದೇವ, ನಿರ್ವಹಣೆ ಸಾಧ್ಯವಾಗದಿದ್ದರೆ ದೇವಾಲಯಗಳನ್ನು ಭಕ್ತರಿಗೆ ಹಸ್ತಾಂತರಿಸಬೇಕು ಎಂದು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಕಲೆ ಹಾಗೂ ವಾಸ್ತುಶಿಲ್ಪ ಸಾರುವ, ಇತಿಹಾಸ ಹೊಂದಿದ ಸಹಸ್ರಾರು ದೇವಾಲಯಗಳು ನಾಶವಾಗುತ್ತಿವೆ. ದೇವಾಲಯಗಳನ್ನು ತೆರವುಗೊಳಿಸಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ರಾಜ್ಯದಲ್ಲಿ ಪ್ರಾಚೀನ ದೇವಾಲಯಗಳು ಕೆಟ್ಟ ಸ್ಥಿತಿಯಲ್ಲಿವೆ ಎಂಬುದನ್ನು ಯುನೆಸ್ಕೊ ಹೇಳಿರುವುದನ್ನು … Continued