ದೆಹಲಿ ಆಸ್ಪತ್ರೆಯಲ್ಲಿ ಮಿದುಳಿನ ರಕ್ತಸ್ರಾವಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು

ನವದೆಹಲಿ : ಸದ್ಗುರು ಜಗ್ಗಿ ವಾಸುದೇವ ಅವರು ಮೆದುಳು ರಕ್ತಸ್ರಾವದಿಂದಾಗಿ ದೆಹಲಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರ ಇಶಾ ಫೌಂಡೇಶನ್ ಹೇಳಿಕೆಯಲ್ಲಿ ತಿಳಿಸಿದೆ. 66 ವರ್ಅಷದ ಸದ್ಗುರು ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು “ನಿರೀಕ್ಷೆ ಮೀರಿ” ಸುಧಾರಿಸುತ್ತಿದ್ದಾರೆ ಎಂದು ಅದು ಹೇಳಿದೆ. “ಅಪೋಲೋ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕರು ನನ್ನ ತಲೆಬುರುಡೆಯನ್ನು ಕತ್ತರಿಸಿ ಏನನ್ನೋ ಹುಡುಕಲು ಪ್ರಯತ್ನಿಸಿದರು. … Continued