ಸದ್ಗುರು ಜಗ್ಗಿ ವಾಸುದೇವಗೆ ದೊಡ್ಡ ರಿಲೀಫ್‌ : ಈಶಾ ಫೌಂಡೇಷನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ ಅವರ ಆಶ್ರಮ ಸೇರುವಂತೆ ತನ್ನ ಇಬ್ಬರು ಹೆಣ್ಣುಮಕ್ಕಳನ್ನು “ಬ್ರೇನ್‌ ವಾಶ್‌” ಮಾಡಿ ಅವರನ್ನು ಬಲವಂತವಾಗಿ ಬಂಧಿಸಿ ಇರಿಸಲಾಗಿದೆ ಎಂದು ವ್ಯಕ್ತಿಯೊಬ್ಬರು ಈಶಾ ಫೌಂಡೇಷನ್ ವಿರುದ್ಧ ನೀಡಿದ್ದ ದೂರಿನ ಅಡಿಯಲ್ಲಿ ನಡೆಯುತ್ತಿದ್ದ ಎಲ್ಲ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದ ಸದ್ಗುರು ಜಗ್ಗಿ … Continued

ದೆಹಲಿ ಆಸ್ಪತ್ರೆಯಲ್ಲಿ ಮಿದುಳಿನ ರಕ್ತಸ್ರಾವಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು

ನವದೆಹಲಿ : ಸದ್ಗುರು ಜಗ್ಗಿ ವಾಸುದೇವ ಅವರು ಮೆದುಳು ರಕ್ತಸ್ರಾವದಿಂದಾಗಿ ದೆಹಲಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರ ಇಶಾ ಫೌಂಡೇಶನ್ ಹೇಳಿಕೆಯಲ್ಲಿ ತಿಳಿಸಿದೆ. 66 ವರ್ಅಷದ ಸದ್ಗುರು ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು “ನಿರೀಕ್ಷೆ ಮೀರಿ” ಸುಧಾರಿಸುತ್ತಿದ್ದಾರೆ ಎಂದು ಅದು ಹೇಳಿದೆ. “ಅಪೋಲೋ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕರು ನನ್ನ ತಲೆಬುರುಡೆಯನ್ನು ಕತ್ತರಿಸಿ ಏನನ್ನೋ ಹುಡುಕಲು ಪ್ರಯತ್ನಿಸಿದರು. … Continued