ವೀಡಿಯೊಗಳು…| ಬೆಂಗಳೂರು : ಬನ್ನೇರುಘಟ್ಟದಲ್ಲಿ ಸಫಾರಿ ಬಸ್ಸಿನ ಕಿಟಕಿ ಮೇಲೆ ಹಾರಿ ಪರಚಿದ ಚಿರತೆ ; ಮಹಿಳೆಗೆ ಗಾಯ

ಬೆಂಗಳೂರು : ಬೆಂಗಳೂರು ನಗರದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (Bannerghatta National Park) ಚಿರತೆ ಸಫಾರಿ ವೇಳೆ ಚಿರತೆಯೊಂದು ಸಫಾರಿ ಬಸ್ಸಿನ ಕಿಟಕಿಯ ಜಾಲರಿಯ ಮೂಲಕ ದಾಳಿ ಮಾಡಲು ಪ್ರಯತ್ನಿಸಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆ ವಹೀದಾ ಬಾನು ಎಂಬವರಿಗೆ ಗಾಯಗಳಾಗಿದ್ದು, ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ … Continued

ಬಂಡೀಪುರ | ಸಫಾರಿ ವಾಹನ ಅಟ್ಟಾಡಿಸಿಕೊಂಡು ಬಂದ ಕಾಡಾನೆ ; ವೀಡಿಯೋ ವೈರಲ್…

ಚಾಮರಾಜನಗರ : ಸಫಾರಿ ವಾಹನದ ಮೇಲೆ ಕಾಡಾನೆ (Wild Elephant) ದಾಳಿಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಸಫಾರಿಯಲ್ಲಿ ನಡೆದಿದೆ. ಈಗ ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸಫಾರಿ (Safari) ವಾಹನ ಹೋಗುತ್ತಿದ್ದಾಗ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆ ಸಫಾರಿ ಜೀಪ್ ಕಂಡ ಕೂಡಲೇ ಕೋಪಗೊಂಡು ಅಟ್ಟಾಡಿಸಿಕೊಂಡು … Continued