ಬಂಡೀಪುರ | ಸಫಾರಿ ವಾಹನ ಅಟ್ಟಾಡಿಸಿಕೊಂಡು ಬಂದ ಕಾಡಾನೆ ; ವೀಡಿಯೋ ವೈರಲ್…

ಚಾಮರಾಜನಗರ : ಸಫಾರಿ ವಾಹನದ ಮೇಲೆ ಕಾಡಾನೆ (Wild Elephant) ದಾಳಿಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಸಫಾರಿಯಲ್ಲಿ ನಡೆದಿದೆ. ಈಗ ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸಫಾರಿ (Safari) ವಾಹನ ಹೋಗುತ್ತಿದ್ದಾಗ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆ ಸಫಾರಿ ಜೀಪ್ ಕಂಡ ಕೂಡಲೇ ಕೋಪಗೊಂಡು ಅಟ್ಟಾಡಿಸಿಕೊಂಡು … Continued

ವೀಡಿಯೊ..| ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಫಾರಿ ವೇಳೆ ಜೀಪು ಬೆನ್ನಟ್ಟಿ ಬಾಲಕನಿಗೆ ಪರಚಿದ ಚಿರತೆ….!

ಬೆಂಗಳೂರು : ಬನ್ನೇರುಘಟ್ಟದ ಜೈವಿಕ ಉದ್ಯಾನವನದ ಸಫಾರಿ ವೇಳೆ ಚಿರತೆಯೊಂದು ಬಾಲಕನ ಮೇಲೆ ದಾಳಿ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶುಕ್ರವಾರ ಸಫಾರಿ ಮಾಡುತ್ತಿದ್ದಾಗ ಚಿರತೆಯೊಂದು ದಾಳಿ ಮಾಡಲು ಯತ್ನಿಸಿದ್ದು, 13 ವರ್ಷದ ಬಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಬೊಮ್ಮಸಂದ್ರ ನಿವಾಸಿ 13 ವರ್ಷದ ಸುಹಾಸ ಎಂಬ ಬಾಲಕ ಮಧ್ಯಾಹ್ನ ತನ್ನ ತಂದೆ-ತಾಯಿ … Continued

ವೀಡಿಯೊ…| ಎರಡು ಹುಲಿಗಳ ನಡುವೆ ಭೀಕರ ಕಾಳಗ ; ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾದ ಪ್ರವಾಸಿಗರು…!

ಹುಲಿ ವೀಕ್ಷಣೆಗಳು ಸಾಮಾನ್ಯವಾಗಿರಬಹುದು, ಆದರೆ ಎರಡು ಪ್ರಬಲ ಎರಡು ಹುಲಿಗಳ ನಡುವಿನ ಹೊಡೆದಾಟಕ್ಕೆ ಸಾಕ್ಷಿಯಾಗುವುದು ಬಹುತೇಕ ಅಪರೂಪ. ಇದೀಗ, ಇಂಥದ್ದೇ ಪ್ರಕರಣವೊಂದರಲ್ಲಿ ಮಹಾರಾಷ್ಟ್ರದ ತಡೋಬಾ-ಅಂಧಾರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎರಡು ಹುಲಿಗಳು ಭೀಕರ ಕಾಳಗದಲ್ಲಿ ತೊಡಗಿರುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್‌ ಆಗಿದೆ. ಸಫಾರಿ ಪ್ರವಾಸಿಗರು ಕ್ಯಾಮೆರಾದಲ್ಲಿ ಸೆರೆಹಿಡಿದ ಈ ಉಗ್ರ ಎನ್‌ಕೌಂಟರ್‌ನಲ್ಲಿ … Continued