ವೀಡಿಯೊಗಳು…| ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ ; ರಾಮ ಮಂದಿರ ಶಿಖರದ ಮೇಲೆ ಕೇಸರಿ ಧ್ವಜ ಹಾರಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ಶ್ರೀರಾಮ ಮಂದಿರದ ಗೋಪುರದ (ಶಿಖರ) ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಕೇಸರಿ ಧ್ವಜವನ್ನು ಹಾರಿಸುವ ಮೂಲಕ ದೇವಾಲಯದ ನಿರ್ಮಾಣ ಕಾರ್ಯದ ಪೂರ್ಣಗೊಳಿಸುವಿಕೆಯನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿ (PMO) ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, 10 ಅಡಿ ಎತ್ತರ ಮತ್ತು 20 ಅಡಿ ಉದ್ದವಿರುವ ಈ … Continued