ಭಗವಾ ಧ್ವಜ ಭವಿಷ್ಯದಲ್ಲಿ ರಾಷ್ಟ್ರಧ್ವಜ ಆಗಬಹುದು: ಸಚಿವ ಈಶ್ವರಪ್ಪ

ಬೆಂಗಳೂರು: ‘ಭಗವಾಧ್ವಜ’ (ಕೇಸರಿ ಧ್ವಜ) ಭವಿಷ್ಯದಲ್ಲಿ ರಾಷ್ಟ್ರಧ್ವಜ ಆಗಲೂ ಬಹುದು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಬುಧವಾರ ಹೇಳಿದ್ದಾರೆ. ಆದರೆ, ತ್ರಿವರ್ಣ ಧ್ವಜ ಈಗ ರಾಷ್ಟ್ರಧ್ವಜವಾಗಿದ್ದು, ಅದನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದ್ದಾರೆ. ನೂರಾರು ವರ್ಷಗಳ ಹಿಂದೆ ಶ್ರೀರಾಮಚಂದ್ರ ಮತ್ತು ಮಾರುತಿಯ ರಥಗಳ … Continued