ಸಾಗರ: ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರ ಮಗಳಿಗೆ ಕೊಲೆ ಬೆದರಿಕೆ; ಪ್ರಕರಣ ದಾಖಲು

ಸಾಗರ: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮಗಳು ಡಾ. ರಾಜನಂದಿನಿ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಈ ಘಟನೆಯ ಕುರಿತು ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಮಾರಿಗುಡಿಯ ಸಮೀಪದಲ್ಲಿ ಕಾಗೋಡು ತಿಮ್ಮಪ್ಪನವರ ಮಗಳು ಡಾ. ರಾಜನಂದಿನಿ ಅವರ ಕಾರನ್ನು ಅಡ್ಡಗಟ್ಟಿಕೊಲೆ … Continued

ಸಾಗರ: ಮಂಗನ ಕಾಯಿಲೆಗೆ ಗ್ರಾಮ ಪಂಚಾಯತ ಸದಸ್ಯ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಇಂದು, ಮಂಗಳವಾರ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ ಸದಸ್ಯರೊಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯತ ಸದಸ್ಯ ರಾಮಸ್ವಾಮಿ ಕರುಮನೆ ((55) ಅವರಿಗೆ ಏಪ್ರಿಲ್‌ 24ರಂದು ಜ್ವರ ಕಾಣಿಸಿಕೊಂಡು ಆಸ್ಪತ್ರಗೆ ದಾಖಲಾಗಿದ್ದರು. ಬಳಿಕ ಇದು ಮಂಗನ ಕಾಯಿಲೆ ಎಂದು ದೃಢವಾಗಿದ್ದು, ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ … Continued