ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂವರು ನಾಪತ್ತೆ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಗುಚಿ ಬಿದ್ದು ಹೊಳೆ ಊಟಕ್ಕೆ ಹೋಗಿದ್ದ ಐವರಲ್ಲಿ ಮೂವರು ನೀರು ಪಾಲಾಗಿದ್ದಾರೆ ಎಂದು ವರದಿಯಾಗಿದೆ. ಹುಲಿದೇವರ ಬನದ ಸಂದೀಪ (35), ಸಿಗಂದೂರಿನ ಚೇತನ್ (30) ಹಾಗೂ ಗಿಣಿವಾರದ ರಾಜು (28) ನಾಪತ್ತೆಯಾದವರು ಎಂದು ಹೇಳಲಾಗಿದೆ. ಬುಧವಾರ ಮಧ್ಯಾಹ್ನ ಹೊಳೆ ಊಟಕ್ಕೆಂದು ಐವರು ಯುವಕರು ಕಳಸವಳ್ಳಿ ಬಳಿಯ … Continued