ಪತ್ನಿ, ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ, ಇಬ್ಬರು ಮಕ್ಕಳು ಸಾವು

ಸಹರಾನ್ಪುರ: ಉತ್ತರ ಪ್ರದೇಶದ ಸಹರಾನಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಬಿಜೆಪಿ ಮುಖಂಡ ಯೋಗೇಶ ರೋಹಿಲ್ಲಾ ಅವರು ಪತ್ನಿ ಮತ್ತು ಮೂವರು ಮಕ್ಕಳಿಗೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಹರಾನಪುರ ಜಿಲ್ಲೆಯ ಗಂಗೋಹ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗತೇಡ ಗ್ರಾಮದಲ್ಲಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ಅವರ ಮಗ ಮತ್ತು 11 ವರ್ಷದ … Continued

ತನ್ನ ಮದುವೆಯಲ್ಲಿ ತಾನೇ ಪುರೋಹಿತನಾಗಿ ವೇದಮಂತ್ರ ಹೇಳಿ ವಿವಾಹದ ವಿಧಿವಿಧಾನ ನೆರವೇರಿಸಿದ ಮದುಮಗ..! ವೀಡಿಯೊ ವೈರಲ್‌

ಹರಿದ್ವಾರದ ಕುಂಜಾ ಬಹದ್ದೂರಪುರದಲ್ಲಿ ಇತ್ತೀಚೆಗೆ ನಡೆದ ಮದುವೆಯೊಂದರಲ್ಲಿ ಸಹರಾನಪುರದ ರಾಂಪುರ ಮಣಿಹರನ್‌ ಪ್ರದೇಶದ ಮದುಮಗ ತನ್ನದೇ ವಿವಾಹದಲ್ಲಿ ವಿಧಿವಿಧಾನ ನೆರವೇರಿಸುವಾಗ ವೈದಿಕ ಮಂತ್ರಗಳನ್ನು ತಾನೇ ಪಠಿಸಿದ್ದು ಅತಿಥಿಗಳನ್ನು ವಿಸ್ಮಯಗೊಳಿಸಿದೆ. ಈ ವಿಶಿಷ್ಟ ಮತ್ತು ಸ್ಮರಣೀಯ ಕಾರ್ಯವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾಂಪುರ ಮಣಿಹರನ್‌ನ ವಿವೇಕಕುಮಾರ ಎಂಭವರ ಮದುವೆಯ ಮೆರವಣಿಗೆ ಹರಿದ್ವಾರವನ್ನು ತಲುಪಿದ ನಂತರ ವರನಾದ … Continued

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲೆ ಗುಂಡಿನ ದಾಳಿ

ಸಹರಾನಪುರ : ಇಂದು ಬುಧವಾರ (ಜೂನ್‌ 28) ಉತ್ತರ ಪ್ರದೇಶದ ಸಹರಾನಪುರದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಮ್ ಆರ್ಮಿ ಮುಖ್ಯಸ್ಥರು ಬೆಂಬಲಿಗರ ಮನೆಯಲ್ಲಿ ನಡೆದ ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಹರಾನ್‌ಪುರದಲ್ಲಿದ್ದರು. ಆಜಾದ್ ತನ್ನ … Continued

ನೂಪುರ್ ಶರ್ಮಾ ಹತ್ಯೆಗೆ ಜೆಇಎಂ ಭಯೋತ್ಪಾದಕ ಸಂಘಟನೆಯಿಂದ ನಿಯೋಜಿಸಿದ್ದ ಉಗ್ರನ ಬಂಧನ

ಲಕ್ನೋ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶುಕ್ರವಾರ ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ತೆಹ್ರಿಖ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ)-ಸಂಬಂಧಿತ ಭಯೋತ್ಪಾದಕ ಮುಹಮ್ಮದ್ ನದೀಮ್‌ನನ್ನು ಸಹರಾನ್‌ಪುರದಿಂದ ಬಂಧಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಜೆಇಎಂ ಮತ್ತು ಟಿಟಿಪಿಯೊಂದಿಗೆ ನದೀಮ್ ನೇರ ಸಂಪರ್ಕ ಹೊಂದಿದ್ದ. ನೂಪುರ್ ಶರ್ಮಾ ಅವರನ್ನು ಕೊಲ್ಲುವ ಕೆಲಸವನ್ನು … Continued