ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಬಾಲ ಸಾಹಿತ್ಯ ಪುರಸ್ಕಾರ ವಿಜೇತರ ಹೆಸರು ಪ್ರಕಟ; ಕನ್ನಡದಲ್ಲಿ ಶ್ರುತಿ ಬಿಆರ್ ಯುವ ಪುರಸ್ಕಾರಕ್ಕೆ, ಕೃಷ್ಣಮೂರ್ತಿ ಬಿಳಿಗೆರೆ ಬಾಲ ಪುರಸ್ಕಾರಕ್ಕೆ ಆಯ್ಕೆ

ನವದೆಹಲಿ: ನ್ಯಾಷನಲ್ ಅಕಾಡೆಮಿ ಆಫ್ ಲೆಟರ್ಸ್ 2024 ರ ಯುವ ಪುರಸ್ಕಾರ ಹಾಗೂ ಬಾಲ ಸಾಹಿತ್ಯ ಪುರಸ್ಕಾರ ವಿಜೇತರ ಹೆಸರನ್ನು ಸಹ ಪ್ರಕಟಿಸಿದ್ದು, ಕರ್ನಾಟಕದ ಶ್ರುತಿ ಬಿ.ಆರ್‌ ಯುವ ಪುರಸ್ಕಾರ ಹಾಗೂ ಕೃಷ್ಣಮೂರ್ತಿ ಬಿಳಿಗೆರೆ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಶ್ರುತಿ ಅವರ ಚೊಚ್ಚಲ ಕವನ ಸಂಕಲನ ‘ಜಿರೋ ಬ್ಯಾಲೆನ್ಸ್‌’ಗೆ ಪ್ರಶಸ್ತಿ ಲಭಿಸಿದೆ ಹಾಗೂ ಕೃಷ್ಣಮೂರ್ತಿ … Continued