೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

(೨೪-೦೪-೨೦೨೪ರ ಬೆಳಿಗ್ಗೆ ೧೧:೩೦ಕ್ಕೆ ಕೊಪ್ಪಿಕರ ರಸ್ತೆಯಲ್ಲಿ ಸಾಹಿತ್ಯ ಭಂಡಾರದ ನೂತನ ನವಿಕೃತಗೊಂಡ ಪುಸ್ತಕ ಮಳಿಗೆಯ ಉದ್ಘಾಟನೆಗೊಳ್ಳುತ್ತಿದೆ. ಈ ನಿಮಿತ್ತ ಲೇಖನ) ೧೯೩೪ ರ ಯುಗಾದಿಯಂದು  ಮ. ಗೋವಿಂದರಾವ್ ಮತ್ತು  ಮ. ಅನಂತಮೂರ್ತಿ ಅವರು  ಕನ್ನಡ ಸಾಹಿತ್ಯದ ಕಂಪನ್ನು ಎಲ್ಲಡೆಗೆ ಪಸರಿಸುವ ನಿಟ್ಟಿನಿಂದ ಸಾಹಿತ್ಯ ಭಂಡಾರವನ್ನು ಆರಂಭಿಸಿದರು. ಇಂದು ೬೦೦೦ ಚದರ ಅಡಿಯಲ್ಲಿ ನವೀಕರಣಗೊಂಡ ವಿಸ್ತಾರವಾದ ೩ … Continued

ʼಸಾಹಿತ್ಯ ಪ್ರಕಾಶನʼ ಸಂಸ್ಥೆಯನ್ನು ಸಾಹಿತ್ಯ ಪ್ರೇಮಿಗಳ ಮನೆ ಮಾತಾಗುವಂತೆ ಬೆಳೆಸಿದ ಎಂ.ಎ.ಸುಬ್ರಹ್ಮಣ್ಯ…

೧೯೩೪ ರಲ್ಲಿ ಕನ್ನಡ ಸಾಹಿತ್ಯದ ಕಂಪನ್ನು ಎಲ್ಲಡೆಗೆ ಪಸರಿಸುವ ನಿಟ್ಟಿನಿಂದ ಆರಂಭವಾದ ಸಾಹಿತ್ಯ ಭಂಡಾರ ಪ್ರಕಾಶನ ಸಂಸ್ಥೆ ಇಂದು ಬೃಹತ್ ಪುಸ್ತಕ ಪ್ರಕಾಶನ ಸಂಸ್ಥೆಯಾಗಿ ಮುನ್ನಡೆಯುತ್ತಿದೆ. ಅದರಂತೆ ಸಾಹಿತ್ಯಕಾರ ಯಂಡಮೂರಿ ವಿರೇಂದ್ರನಾಥ ಅವರ ಕಾದಂಬರಿಯಾದ ʼಕರಿಗಂಬಳಿಯಲ್ಲಿ ಮಿಡಿನಾಗರ’ ವನ್ನು ೧೯೮೬ರಲ್ಲಿ ತಮ್ಮದೇ ಆದ ಪುಸ್ತಕ ಪ್ರಕಾಶನ ಸಂಸ್ಥೆ ʼಸಾಹಿತ್ಯ ಪ್ರಕಾಶನʼದ ಮೂಲಕ ಪ್ರಕಟಿಸಿ, ಬಿಡುಗಡೆ ಮಾಡುವ … Continued