ಮಲ್ಪೆ ಬೀಚಿನಲ್ಲಿ ಮೂವರು ಇಂಜಿನಿಯರಿಂಗ್​ ವಿದ್ಯಾರ್ಥಿಗಳು ನೀರು ಪಾಲು

ಉಡುಪಿ: ಮಲ್ಪೆ ಸೇಂಟ್‌ ಮೇರಿಸ್ ದ್ವೀಪಕ್ಕೆ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಪೈಕಿ ಮೂವರು ನೀರುಪಾಲಾದ ಘಟನೆ ಇಂದು (ಏಪ್ರಿಲ್‌ 7) ನಡೆದಿದೆ. ಕೇರಳದ ಕೊಟ್ಟಾಯಂನಿಂದ ಮಂಗಳಂ ಇಂಜಿನಿಯರಿಂಗ್ ಕಾಲೇಜಿನ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಡುಪಿ ಪ್ರವಾಸಕ್ಕೆ ಬಂದಿದ್ದರು. ಎಲ್ಲರೂ ಮಲ್ಪೆ ತೋನ್ಸೆಪಾರ್ ದ್ವೀಪದ ಬಳಿ ನೀರಿಗೆ ಇಳಿದಿದ್ದರು. ಈ ಪೈಕಿ ಅಲೆನ್ ರೆಜಿ, ಅಮಲ್, ಅನಿಲ್ … Continued