ಮಾನಹಾನಿ ಪ್ರಕರಣ : ಕೇಂದ್ರ ಸಚಿವರ ಪತ್ನಿಗೆ ₹50 ಲಕ್ಷ ಪರಿಹಾರ ನೀಡಲು ಟಿಎಂಸಿ ಸಂಸದ ಗೋಖಲೆಗೆ ಸೂಚಿಸಿದ ದೆಹಲಿ ಹೈಕೋರ್ಟ್
ನವದೆಹಲಿ: ಕೇಂದ್ರ ಸಚಿವರೊಬ್ಬರ ಪತ್ನಿ ಹಾಗೂ ನಿವೃತ್ತ ರಾಜತಾಂತ್ರಿಕ ಅಧಿಕಾರಿಯಾಗಿರುವ ಲಕ್ಷ್ಮೀ ಪುರಿ ಅವರು ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಅವರಿಗೆ ₹ 50 ಲಕ್ಷ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಅಲ್ಲದೆ, ಅವರ ಬಳಿ ಕ್ಷಮೆಯಾಚನೆ ಮಾಡಿ … Continued