ಸಕ್ರೆಬೈಲು ಆನೆ ಬಿಡಾರದ ಮರಿಯಾನೆಗೆ ‘ಪುನೀತ್’ ಎಂದು ನಾಮಕರಣ

ಶಿವಮೊಗ್ಗ : ಸಕ್ರೆಬೈಲು ಆನೆ ಬಿಡಾರದಲ್ಲಿರುವ ಮರಿಯಾನೆಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಂದು ನಾಮಕರಣ ಮಾಡುವ ಮೂಲಕ ಅರಣ್ಯ ಇಲಾಖೆ ವಿಶೇಷ ಗೌರವ ಸಲ್ಲಿಸಿದೆ . ಇಂದು ಸಕ್ರೆಬೈಲು ಆನೆ ಬಿಡಾರದಲ್ಲಿ ನಡೆಯುತ್ತಿರುವ ತಾಯಿ‌ ಆನೆಯಿಂದ ಮರಿಯಾನೆಯನ್ನು ಬೇರ್ಪಡಿಸುವ ಬಕಾರ್ಯಕ್ರಮ ನಡೆದಿದೆ. ತಾಯಿ ಆನೆ ನೇತ್ರಾಳಿಂದ ಮರಿಯನ್ನು ಇಂದು ಬೇರ್ಪಡಿಸಲಾಗುತ್ತಿದೆ ಈ ವೇಳೆ … Continued