ಸಂಸದರಿಗೆ ಸಂಬಳ, ಪಿಂಚಣಿ-ಭತ್ಯೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸೋಮವಾರ ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ಸಂಸದರ (ಲೋಕಸಭೆ ಮತ್ತು ರಾಜ್ಯಸಭೆ) ಸಂಬಳವನ್ನು 24% ಹೆಚ್ಚಳ ಮಾಡುವುದಾಗಿ ಘೋಷಿಸಿದೆ. ಸಂಸದೀಯ ವ್ಯವಹಾರಗಳ ಸಚಿವಾಲಯವು ಹೊರಡಿಸಿದ ಅಧಿಸೂಚನೆಯು ಹಾಲಿ ಸದಸ್ಯರಿಗೆ ದೈನಂದಿನ ಭತ್ಯೆಗಳನ್ನು ಮತ್ತು ವೆಚ್ಚದ ಹಣದುಬ್ಬರ ಸೂಚ್ಯಂಕದ ಆಧಾರದ ಮೇಲೆ ಮಾಜಿ ಸದಸ್ಯರಿಗೆ ಐದು … Continued

8 ವರ್ಷದಿಂದ ಅಮೆರಿಕದಲ್ಲಿ ವಾಸಿಸುತ್ತಿರುವ ಶಿಕ್ಷಕಿ ; ಆದ್ರೆ ಸರ್ಕಾರದಿಂದ ಪ್ರತಿ ತಿಂಗಳೂ ಸಂಬಳ…!

ಕಳೆದ ಎಂಟು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದರೂ ಗುಜರಾತಿನ ಬನಸ್ಕಾಂತದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ರಾಜ್ಯ ಸರ್ಕಾರದಿಂದ ವೇತನ ಪಡೆಯುತ್ತಲೇ ಇದ್ದಾರೆ….! ಶಿಕ್ಷಕಿ ಭಾವನಾ ಪಟೇಲ್ ಹಲವು ವರ್ಷಗಳಿಂದ ಶಾಲೆಯಲ್ಲಿ ಕಾಣಿಸಿಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ದೂರು ನೀಡಿದ ನಂತರ ವಿಷಯ ಎಲ್ಲರಿಗೂ ಗೊತ್ತಾಗಿದೆ. ಪ್ರಸ್ತುತ ಐದನೇ ತರಗತಿಯಲ್ಲಿರುವ ವಿದ್ಯಾರ್ಥಿಗಳು ಮೂರನೇ ತರಗತಿಯಲ್ಲಿದ್ದಾಗ … Continued

ಆಂಧ್ರದ ಆರ್ಥಿಕ ಸ್ಥಿತಿ ಸರಿ ಇಲ್ಲವೆಂದು ಸಂಬಳ, ಭತ್ಯೆ ಪಡೆಯುವುದಿಲ್ಲ ಎಂದ ಪವನ ಕಲ್ಯಾಣ

ಗೊಲ್ಲಪ್ರೋಲು : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ ಕಲ್ಯಾಣ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ತಮ್ಮ ಸಂಬಳ ಮತ್ತು ಕಚೇರಿಗೆ ನೀಡುವ ಹೊಸ ಪೀಠೋಪಕರಣಗಳು ಸೇರಿದಂತೆ ಯಾವುದೇ ವಿಶೇಷ ಭತ್ಯೆಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಇತ್ತೀಚೆಗೆ ಅಧಿಕಾರಿಗಳು ತಮ್ಮ ಕಚೇರಿ ನವೀಕರಣ ಕುರಿತು ಪವನ ಕಲ್ಯಾಣ ಅವರೊಂದಿಗೆ ಚರ್ಚಿಸಿದಾಗ ಅವರು ವಿಶೇಷ ಸೌಲಭ್ಯಗಳನ್ನು ತಿರಸ್ಕರಿಸಿದ್ದಾರೆ. ಅಲ್ಲದೆ, … Continued

ದೇವಾಲಯದ ಆದಾಯ ಕಡಿಮೆ ; ಹಿರೇಮಗಳೂರು ಕಣ್ಣನ್‌ 10 ವರ್ಷದ ಸಂಬಳ ವಾಪಸ್‌ ಕೇಳಿ ನೋಟಿಸ್‌ ನೀಡಿದ ಸರ್ಕಾರ

ಚಿಕ್ಕಮಗಳೂರು : ವಾರ್ಷಿಕ ಆದಾಯಕ್ಕಿಂತ ವಾರ್ಷಿಕ ವೆಚ್ಚವೇ ಹೆಚ್ಚುವರಿಯಾಗಿದೆ ಎಂದು ಹಿರಿಯ ಸಾಹಿತಿ, ವಾಗ್ಮಿ ಮತ್ತು ಕನ್ನಡಲ್ಲಿಯೇ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ (Hiremagaluru Kannan) ಅವರ ವೇತನ ವಾಪಸ್ ಕೇಳಿ ಸರ್ಕಾರ ನೋಟಿಸ್‌ ನೀಡಿದೆ ಎಂದು ವರದಿಯಾಗಿದೆ. 4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು … Continued