ಮೇ 4ರ ನಂತರ ವೇತನ ಪರಿಷ್ಕರಣೆ, ಮುಷ್ಕರ ಕೈಬಿಡಲು ಸವದಿ ಮನವಿ

ಬೆಂಗಳೂರು: ಈಗಾಗಲೇ ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಚುನಾವಣೆ ನೀತಿ ಸಂಹಿತೆ ಇರುವುದರಿಂದ 6ನೇ ವೇತನ ಆಯೋಗದಂತೆ ಸಂಬಳ ಹೆಚ್ಚಳ ಸಾಧ್ಯವಾಗಿಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಮಯದಲ್ಲಿ ಸಾರಿಗೆ ಸಂಸ್ಥೆಯ ಸ್ಥಿತಿಗತಿ ಗಮನದಲ್ಲಿಟ್ಟು ಏ. 7 ರಿಂದ ನಡೆಸಲು … Continued