ಡಿಕೆಶಿ ಕಲೆಕ್ಷನ್ ಗಿರಾಕಿ ಎಂದ ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಔಟ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ. ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪ ಅವರಿಂದ ವಿವರಣೆ ಪಡೆಯಲಾಗುವುದು ಎಂದು … Continued