ವೀಡಿಯೊ…| ಚುನಾವಣಾ ರ‍್ಯಾಲಿಯಲ್ಲಿ ಬಿಜೆಪಿ ನಾಯಕನ ನೆನೆದು ಕಣ್ಣೀರಿಟ್ಟ ಪ್ರಧಾನಿ ಮೋದಿ ; ಭಾಷಣ ಕೆಲಕಾಲ ಸ್ಥಗಿತ

ಸೇಲಂ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡಿನ ಸೇಲಂನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ 2013 ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್‌’ ವಿ ರಮೇಶ ಅವರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. “ಇಂದು, ನಾನು ಆಡಿಟರ್ ರಮೇಶ ಅವರನ್ನು ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ ಪ್ರಧಾನಿ ಮೋದಿ ಭಾವುಕರಾಗಿ ಒಂದು … Continued

ಕೇವಲ 1 ರೂ. ನಾಣ್ಯಗಳಲ್ಲೇ 2.6 ಲಕ್ಷ ರೂ. ಪಾವತಿಸಿ ಬೈಕ್​ ಖರೀದಿಸಿದ ಯುವಕ..! ಹಣ ಎಣಿಸಿ ಎಣಿಸಿ ಶೋರೂಂ ಸಿಬ್ಬಂದಿ ಸುಸ್ತು-ವೀಕ್ಷಿಸಿ

ಚೆನ್ನೈ: ತಮಿಳುನಾಡಿನ ಸೇಲಂ ಮೂಲದ ಯುವಕನೊಬ್ಬ ಕೇವಲ ರೂಪಾಯಿ ನಾಣ್ಯಗಳನ್ನೇ ನೀಡಿ ಒಟ್ಟು ಹಣ ಪಾವತಿಸಿ 2.6 ಲಕ್ಷ ಮೌಲ್ಯದ ತನ್ನ ಕನಸಿನ ಬೈಕ್​ ಖರೀದಿ ಮಾಡಿದ್ದಾನೆ…! ಅಚ್ಚರಿಯೆಂದರೆ, ಶೋರೂಮಿನವರಿಗೆ ಎಲ್ಲ ನಾಣ್ಯವನ್ನು ಎಣಿಸಲು ಬರೋಬ್ಬರಿ 10 ತಾಸು ಸಮಯ ಹಿಡಿದಿದೆ. ಬೈಕ್​ ಖರೀದಿ ಮಾಡಿದ ಯುವಕನ ಹೆಸರು ವಿ ಭೂಪತಿ. ಮೂರು ವರ್ಷಗಳಿಂದಲೂ ಭೂಪತಿ … Continued