ಸಲ್ಮಾನ್ ಖಾನ್ 1998ರ ಕೃಷ್ಣಮೃಗ ಬೇಟೆ ಪ್ರಕರಣ ರಾಜಸ್ಥಾನ ಹೈಕೋರ್ಟ್‌ಗೆ ವರ್ಗಾವಣೆ

ಜೋಧಪುರ (ರಾಜಸ್ಥಾನ): 1998ರ ಕೃಷ್ಣಮೃಗ ಬೇಟೆ ಪ್ರಕರಣದ ವರ್ಗಾವಣೆ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟು ಅಂಗೀಕರಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಈಗ ಹೈಕೋರ್ಟ್ ವಿಚಾರಣೆ ನಡೆಸಲಿದೆ. ಈ ನಿರ್ಧಾರದಿಂದ ನಟ ಸಲ್ಮಾನ್‌ ಖಾನ್‌ ಕೃಷ್ಣ ಮೃಗದ ಕಳ್ಳಬೇಟೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಅರ್ಜಿಗಳು ಈಗ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿವೆ. ಸಲ್ಮಾನ್ ಖಾನ್ ಅವರು ರಾಜಸ್ಥಾನದ ಕಂಕಣಿಯಲ್ಲಿ … Continued