ಲೋಕಸಭೆ ಚುನಾವಣೆ :ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ ; ಉತ್ತರ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಟಿಕೆಟ್ ಘೋಷಿಸಿದ ಸಮಾಜವಾದಿ ಪಕ್ಷ…!

ಲಕ್ನೋ : ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಕಾಂಗ್ರಸ್ಸಿಗೆ ಶಾಕ್‌ ನೀಡಿದೆ. ಕಾಂಗ್ರೆಸ್ ಗಮನಕ್ಕೂ ತರದೆ ಸಮಾಜವಾದಿ ಪಕ್ಷವು ಲೋಕಸಭೆ ಚುನಾವಣೆಗಾಗಿ ಏಕಾಏಕಿ ತನ್ನ 16 ಅಭ್ಯರ್ಥಿಗಳ ಪಟ್ಟಿಯನ್ನು . ಬಿಡುಗಡೆ ಮಾಡಿದೆ. ಇದು ಅನಿರೀಕ್ಷಿತವಲ್ಲವಾದರೂ ಇದರಿಂದ ಕಾಂಗ್ರೆಸ್ಸಿಗೆ ಹೊಡೆತವನ್ನಂತೂ ನೀಡಿದೆ. … Continued