ಸಮಾಜವಾದಿ ಪಕ್ಷದ ಶಾಸಕನ ಮಗಳ ಜೊತೆ ತನ್ನ ಮಗನ ಮದುವೆ ಮಾಡಿದ್ದಕ್ಕೆ ಪಕ್ಷದ ನಾಯಕನನ್ನೇ ಉಚ್ಚಾಟಿಸಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ..!
ನವದೆಹಲಿ: ಸಮಾಜವಾದಿ ಪಕ್ಷದ (ಎಸ್ಪಿ) ಶಾಸಕರೊಬ್ಬರ ಪುತ್ರಿಯೊಂದಿಗೆ ತಮ್ಮ ಮಗನ ವಿವಾಹವನ್ನು ಏರ್ಪಡಿಸಿದ ಕಾರಣಕ್ಕೆ ಹಿರಿಯ ನಾಯಕರೊಬ್ಬರನ್ನು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರು ಪಕ್ಷ಼ದಿಂದ ಉಚ್ಚಾಟಿಸಿದ್ದಾರೆ ಎಂದು ವರದಿಯಾಗಿದೆ. ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಹಿರಿಯ ನಾಯಕ ಸುರೇಂದ್ರ ಸಾಗರ ಅವರನ್ನು ವಿಲಕ್ಷಣ ಕ್ರಮದಲ್ಲಿ ಉಚ್ಚಾಟಿಸಿದ್ದಾರೆ. ಸುರೇಂದ್ರ ಸಾಗರ ಅವರ ಪುತ್ರ … Continued