ದೇಶಕ್ಕೆ ಅವಮಾನ : ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ‘ಶರ್ಟ್‌ಲೆಸ್’ ಪ್ರತಿಭಟನೆಗೆ ವಿಪಕ್ಷಗಳಿಂದಲೇ ಅಸಮಾಧಾನ

ನವದೆಹಲಿ/ಝಾನ್ಸಿ: ಭಾರತ ಮಂಟಪದಲ್ಲಿ ನಡೆದ ‘ಎಐ (AI) ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ ಭಾರತೀಯ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ  ಶರ್ಟ್‌ಲೆಸ್‌  ಪ್ರತಿಭಟನೆಯನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಇಂಡಿಯಾ (INDIA) ಮೈತ್ರಿಕೂಟದ ಮಿತ್ರ ಪಕ್ಷದ ನಾಯಕ ಅಖಿಲೇಶ ಯಾದವ್ ತೀವ್ರವಾಗಿ ಟೀಕಿಸಿದ್ದಾರೆ. ಈ ಘಟನೆಯು ದೇಶಕ್ಕೆ “ಅವಮಾನ” ತಂದಿದೆ ಎಂದು ಅವರು ಶನಿವಾರ ಹೇಳಿದ್ದಾರೆ. ಝಾನ್ಸಿಯಲ್ಲಿ ಸುದ್ದಿಗಾರರೊಂದಿಗೆ … Continued

ಸಮಾಜವಾದಿ ಪಕ್ಷದ ಶಾಸಕನ ಮಗಳ ಜೊತೆ ತನ್ನ ಮಗನ ಮದುವೆ ಮಾಡಿದ್ದಕ್ಕೆ ಪಕ್ಷದ ನಾಯಕನನ್ನೇ ಉಚ್ಚಾಟಿಸಿದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ..!

ನವದೆಹಲಿ: ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕರೊಬ್ಬರ ಪುತ್ರಿಯೊಂದಿಗೆ ತಮ್ಮ ಮಗನ ವಿವಾಹವನ್ನು ಏರ್ಪಡಿಸಿದ ಕಾರಣಕ್ಕೆ ಹಿರಿಯ ನಾಯಕರೊಬ್ಬರನ್ನು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಪಕ್ಷ಼ದಿಂದ ಉಚ್ಚಾಟಿಸಿದ್ದಾರೆ ಎಂದು ವರದಿಯಾಗಿದೆ. ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಹಿರಿಯ ನಾಯಕ ಸುರೇಂದ್ರ ಸಾಗರ ಅವರನ್ನು ವಿಲಕ್ಷಣ ಕ್ರಮದಲ್ಲಿ ಉಚ್ಚಾಟಿಸಿದ್ದಾರೆ. ಸುರೇಂದ್ರ ಸಾಗರ ಅವರ ಪುತ್ರ … Continued