2019ರ ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ದೋಷಿ

ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ದ್ವೇಷ ಭಾಷಣ ಪ್ರಕರಣದಲ್ಲಿ ದೋಷಿ ಎಂದು ಉತ್ತರ ಪ್ರದೇಶದ ರಾಂಪುರದ ನ್ಯಾಯಾಲಯ ತೀರ್ಪು ನೀಡಿದೆ. ಇಂದು, ಗುರುವಾರ ಮಧ್ಯಾಹ್ನ 3 ಗಂಟೆಗೆ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವ ನಿರೀಕ್ಷೆಯಿದೆ. 2019ರಲ್ಲಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧದ ಕಾಮೆಂಟ್‌ಗಳ ಕುರಿತು ಅಜಂ ಖಾನ್ ವಿರುದ್ಧ … Continued