ಉತ್ತರ ಪ್ರದೇಶ: ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಎಸ್ಪಿ ಸಂಸದ ಸುಖರಾಮ್ ಯಾದವ್, ಹೆಚ್ಚಿದ ಬಿಜೆಪಿ ಸೇರ್ಪಡೆ ಊಹಾಪೋಹ
ಲಕ್ನೋ: ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಸುಖರಾಮ್ ಸಿಂಗ್ ಯಾದವ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಇಲ್ಲಿ ಭೇಟಿ ಮಾಡಿದ್ದು, ಇದು ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆಂಬ ಊಹಾಪೋಹಗಳಿಗೆ ಕಾರಣವಾಗಿದೆ. ಗುರುವಾರ ಇಲ್ಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಸಭೆಯಲ್ಲಿ, ಸುಖರಾಮ್ ಸಿಂಗ್ ಯಾದವ್ ಅವರ ಜೊತೆಗೆ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡ ಪುತ್ರ ಮೋಹಿತ್ … Continued