ವಿಷಕಾರಿ ಇಂಜೆಕ್ಷನ್ ನೀಡಿ ಹಿರಿಯ ಬಿಜೆಪಿ ನಾಯಕನ ಹತ್ಯೆ….!?

ಸಂಭಲ್‌ : ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಬಿಜೆಪಿಯ ಹಿರಿಯ ನಾಯಕರೊಬ್ಬರು ಸೋಮವಾರ “ನಿಗೂಢ ರೀತಿಯಲ್ಲಿ” ಸಾವಿಗೀಡಾಗಿದ್ದಾರೆ. ಅವರನ್ನು ವಿಷಪೂರಿತ ಚುಚ್ಚುಮದ್ದಿನ ಮೂಲಕ ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಹೊರಬಿದ್ದಿವೆ. ವರದಿಗಳ ಪ್ರಕಾರ, ಮೃತ ಬಿಜೆಪಿ ನಾಯಕ ಗುಲ್ಫಾಮ್ ಸಿಂಗ್ ಯಾದವ್ (60) ಮಧ್ಯಾಹ್ನ 1 ಗಂಟೆ ಸುಮಾರಿಗೆ ದಫ್ತಾರಾ ಗ್ರಾಮದ … Continued

ವೀಡಿಯೊ…| ಬರೋಬ್ಬರಿ 46 ವರ್ಷಗಳ ನಂತರ 500 ವರ್ಷಗಳ ಪುರಾತನ ದೇಗುಲ ಓಪನ್‌…!

ಲಕ್ನೋ: ಮಹತ್ವದ ಬೆಳವಣಿಗೆಯೊಂದರಲ್ಲಿ, ಉತ್ತರ ಪ್ರದೇಶದ ಸಂಭಾಲ್‌ನ ಖಗ್ಗು ಸರೈ ಪ್ರದೇಶದಲ್ಲಿ 46 ವರ್ಷಗಳ ನಂತರ ಶಿವ ದೇವಾಲಯವನ್ನು ಶನಿವಾರ ಪುನಃ ತೆರೆಯಲಾಗಿದೆ. ದಶಕಗಳಷ್ಟು ಹಳೆಯದಾದ ದೇವಾಲಯವು ಪ್ರಸ್ತುತ ಶಿಥಿಲಗೊಂಡಿದೆ. ಇದು ಅತಿಕ್ರಮಣಕ್ಕೆ ಒಳಗಾಗಿದ್ದು, 1978 ರಿಂದ ಮುಚ್ಚಲಾಗಿದೆ. ಪೊಲೀಸರೊಂದಿಗೆ ನಗರಾಡಳಿತವು ಅತಿಕ್ರಮಣ ವಿರೋಧಿ ಮತ್ತು ವಿದ್ಯುತ್ ಕಳ್ಳತನದ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವಾಗ ದೇವಾಲಯ ಕಂಡುಬಂದಿದೆ. … Continued

ಸಂಭಾಲ್ ಹಿಂಸಾಚಾರ | 4 ಸಾವು, ಶಾಲೆಗಳು ಬಂದ್‌, ಇಂಟರ್ನೆಟ್‌ ಸ್ಥಗಿತ ; ಎಫ್‌ಐಆರ್ ನಲ್ಲಿ ಸಮಾಜವಾದಿ ಪಕ್ಷದ ಸಂಸದನ ಹೆಸರು

ಸಂಭಾಲ್: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭಾನುವಾರ ಮಸೀದಿಯೊಂದರ ಸಮೀಕ್ಷೆಗೆ ಸಂಬಂಧಿಸಿದಂತೆ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಹಾಗೂ 29 ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಕನಿಷ್ಠ 25 ಜನರನ್ನು ಬಂಧಿಸಲಾಗಿದದ್ದು, 400 ಜನರ ವಿರುದ್ಧ ಏಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಇಕ್ಬಾಲ್ … Continued

ಮಸೀದಿಯ ಸರ್ವೆಗೆ ವಿರೋಧ ; ಘರ್ಷಣೆಯಲ್ಲಿ ಮೂವರು ಸಾವು

ಲಕ್ನೋ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭಾನುವಾರ ಮಸೀದಿಯೊಂದರ ಸಮೀಕ್ಷೆಗೆ ವಿರೋಧಿಸಿದ ಗುಂಪೊಂದು ಪೊಲೀಸರೊಂದಿಗೆ ನಡೆಸಿದ ಹಿಂಸಾತ್ಮಕ ಘರ್ಷಣೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೊಘಲರು ಮಸೀದಿ ನಿರ್ಮಿಸಲು ದೇವಾಲಯವನ್ನು ಕೆಡವಿದ್ದಾರೆ ಎಂಬ ದೂರಿನ ಆಧಾರದ ಮೇಲೆ ನ್ಯಾಯಾಲಯವು ಸಮೀಕ್ಷೆ ನಡೆಸಲು ನೀಡಿದ ಆದೇಶದ ಮೇರೆಗೆ ಮಸೀದಿ ಸಮೀಕ್ಷೆಯನ್ನು ಪ್ರಾರಂಭಿಸಲಾಯಿತು. ಸಮೀಕ್ಷಾ ತಂಡ ಆಗಮಿಸುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ … Continued

ಆರತಕ್ಷತೆ ವೇಳೆ ಎಲ್ಲರ ಮುಂದೆಯೇ ವರ ತನಗೆ ಮುತ್ತು ಕೊಟ್ಟಿದ್ದಕ್ಕೆ ಕೋಪಗೊಂಡು ಅಲ್ಲಿಂದಲೇ ಪೊಲೀಸ್ ಠಾಣೆಗೆ ತೆರಳಿ ವರನ ವಿರುದ್ಧ ದೂರು ನೀಡಿದ ವಧು…!

ಸಂಬಲ್‌ : ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಮದುವೆಯ ಆರತಕ್ಷತೆ ವೇಳೆ ವರ ಮಹಾಶಯ ಎಲ್ಲರ ಸಮ್ಮುಖದಲ್ಲಿಯೇ ತನಗೆ ಮುತ್ತು ಕೊಟ್ಟ ಎಂಬ ಕಾರಣಕ್ಕೆ ವಧು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾಳೆ. ದಂಪತಿ ನವೆಂಬರ್ 26 ರಂದು ಉತ್ತರ ಪ್ರದೇಶದ ಸಾಮೂಹಿಕ ವಿವಾಹ ಯೋಜನೆ -2022ರಲ್ಲಿ ವಿವಾಹವಾದರು. ನವೆಂಬರ್ 28 ರಂದು ಪಾವಾಸಾ ಗ್ರಾಮದಲ್ಲಿ … Continued