‘ಪುರಿ ಜಗನ್ನಾಥ ಪ್ರಧಾನಿ ಮೋದಿ ಭಕ್ತ’ ಹೇಳಿಕೆ: ಬಾಯಿತಪ್ಪಿನ ಹೇಳಿಕೆಗೆ 3 ದಿನ ಉಪವಾಸ ಕೈಗೊಂಡ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ

ಭುವನೇಶ್ವರ: ‘ಪುರಿ ಜಗನ್ನಾಥ ದೇವರು ಮೋದಿಯ ಭಕ್ತ’ ಎಂಬ ಹೇಳಿಕೆ ಕುರಿತಂತೆ ದೇವರಲ್ಲಿ ಕ್ಷಮೆಯಾಚಿಸಿರುವ ಪುರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ, ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಮುಂದಿನ ಮೂರು ದಿನಗಳು ಉಪವಾಸ ಮಾಡುವುದಾಗಿ ತಿಳಿಸಿದ್ದಾರೆ. ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡುತ್ತಿರುವ ವೇಳೆ, ‘ಪುರಿ ಜಗನ್ನಾಥ ದೇವರು … Continued

ನಕಲಿ ಟೂಲ್ಕಿಟ್ ವಿವಾದ: ಸಂಬಿತ್ ಪಾತ್ರ, ರಮಣ್‌ ಸಿಂಗ್ ವಿರುದ್ಧ ಎಫ್‌ಐಆರ್

ರಾಯ್‌ಪುರ:ನಕಲಿ ‘ಟೂಲ್ಕಿಟ್’ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸ್ಮೃತಿ ಇರಾನಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲು ಕಾಂಗ್ರೆಸ್ ದೆಹಲಿ ಪೊಲೀಸರನ್ನು ಸಂಪರ್ಕಿಸಿದ ಒಂದು ದಿನದ ನಂತರ, ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಬುಧವಾರ ಮಾಜಿ ಛತ್ತೀಸ್‌ಗಡ ಮಾಜಿ ಮುಖ್ಯಮಂತ್ರಿ ರಮಣ್‌ ಸಿಂಗ್ ಮತ್ತು ಬಜೆಪಿ ವಕ್ತಾರ ಸಂಬಿತ್ ಪಾತ್ರ … Continued