ಬೆಳಗಾವಿ : ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಳಗಾವಿ : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇ ಮೇಲ್ ಮೂಲಕ ಅಪರಿಚಿತರು ವಿಮಾನ ನಿಲ್ದಾಣ ಸ್ಪೋಟಿಸುವ ಬೆದರಿಕೆ ಹಾಕಿದ್ದಾರೆ. ಸಾಂಬ್ರಾ ‌ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಈ ಬೆದರಿಕೆ ಪತ್ರ ಬಂದಿದೆ. ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಾಂಬ್ ಬೆದರಿಕೆ ಪತ್ರದ … Continued

ಡಿಕೆಶಿ, ಬೆಂಬಲಿಗರ ಕಾರಿನ ಮೇಲೆ ರಮೇಶ ಜಾರಕಿಹೊಳಿ ಬೆಂಬಲಿಗರ ಕಲ್ಲು ತೂರಾಟ, ಗನ್‌ಮ್ಯಾನ್‌ ಎಳೆದಾಡಿದರು

ಬೆಳಗಾವಿ: ಬೆಳಗಾವಿ ಸಾಂಬ್ರಾ ಏರ್ಪೋರ್ಟ್ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಬೆಂಬಲಿಗರ ವಾಹನಗಳ ಮೇಲೆ ಹಾಗೂ ಎಸ್ಕಾರ್ಟ್‌ ವಾಹನದ ಮೇಲೆ  ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಾಟ ಮಾಡಿದ್ದಾರೆ. ಡಿ.ಕೆ. ಶಿವಕುಮಾರ ಬೆಂಗಲಿಗರ ಕಾರಿನ ಗಾಜುಗಳು ಪುಡಿಯಾಗಿದೆ. ಅಲ್ಲದೆ ಡಿ.ಕೆ.ಶಿವಕುಮಾರ ಅವರ ಗನ್‌ಮ್ಯಾನ್‌ ಅವರನ್ನು  ಎಳೆದಾಡಿದ್ದಾರೆ. ನಂತರ ಗನ್‌ಮ್ಯಾನ್‌ ಬೇರೆ … Continued