ಡಿಕೆಶಿ, ಬೆಂಬಲಿಗರ ಕಾರಿನ ಮೇಲೆ ರಮೇಶ ಜಾರಕಿಹೊಳಿ ಬೆಂಬಲಿಗರ ಕಲ್ಲು ತೂರಾಟ, ಗನ್ಮ್ಯಾನ್ ಎಳೆದಾಡಿದರು
ಬೆಳಗಾವಿ: ಬೆಳಗಾವಿ ಸಾಂಬ್ರಾ ಏರ್ಪೋರ್ಟ್ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಬೆಂಬಲಿಗರ ವಾಹನಗಳ ಮೇಲೆ ಹಾಗೂ ಎಸ್ಕಾರ್ಟ್ ವಾಹನದ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಾಟ ಮಾಡಿದ್ದಾರೆ. ಡಿ.ಕೆ. ಶಿವಕುಮಾರ ಬೆಂಗಲಿಗರ ಕಾರಿನ ಗಾಜುಗಳು ಪುಡಿಯಾಗಿದೆ. ಅಲ್ಲದೆ ಡಿ.ಕೆ.ಶಿವಕುಮಾರ ಅವರ ಗನ್ಮ್ಯಾನ್ ಅವರನ್ನು ಎಳೆದಾಡಿದ್ದಾರೆ. ನಂತರ ಗನ್ಮ್ಯಾನ್ ಬೇರೆ … Continued