ಯಾಣಕ್ಕೆ ಭೇಟಿ ನೀಡಿದ ನಟ ಶಿವರಾಜಕುಮಾರ ; 29 ವರ್ಷಗಳ ಹಿಂದೆ ನಡೆದ ʼನಮ್ಮೂರ ಮಂದಾರ ಹೂವೆʼ ಸಿನೆಮಾ ಚಿತ್ರೀಕರಣದ ಮೆಲುಕು
ಕಾರವಾರ: ಖ್ಯಾತ ಚಲನಚಿತ್ರ ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ( Shiva Rajkumar) ಇತ್ತೀಚೆಗೆ ಅನಾರೋಗ್ಯದಿಂದ ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಅವರು ಈಗ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿತಾಣವಾಗಿರುವ ಯಾಣ (Yana)ಕ್ಕೆ ಭೇಟಿ ನೀಡಿದ್ದಾರೆ. ಈ ಮೊದಲು ಅವರು 29 ವರ್ಷದ ಹಿಂದೆ ಯಾಣದಲ್ಲಿ ಚಿತ್ರೀಕರಣವಾಗಿದ್ದ ನಮ್ಮೂರ ಮಂದಾರಹೂವೆ ಸಿನಿಮಾ … Continued