ಡಿಕೆ ಶಿವಕುಮಾರಗೆ ಸದ್ಯಕ್ಕಿಲ್ಲ ಆತಂಕ :ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಆದೇಶ ಪರಿಗಣಿಸಿ ಮೇಲ್ಮನವಿ ಇತ್ಯರ್ಥ

ಬೆಂಗಳೂರು :ಬೆಂಗಳೂರು : ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರ ನೀಡಿದ್ದ ಅನುಮೋದನೆ ಹಿಂಪಡೆದಿರುವ ರಾಜ್ಯ ಸರ್ಕಾರದ ಆದೇಶ ಸಲ್ಲಿಸಿರುವುದನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್‌ ಮೇಲ್ಮನವಿಯನ್ನು ಬುಧವಾರ ಇತ್ಯರ್ಥಪಡಿಸಿದೆಎಂದು ಬಾರ್‌ & ಬೆಂಚ್‌ ವರದಿ … Continued