ಮರಳು ಗಣಿಗಾರಿಕೆಗಾಗಿ ಎರಡು ಗುಂಪುಗಳ ಘರ್ಷಣೆ, ನಾಲ್ವರ ಸಾವು; ಮೃತ ದೇಹಗಳನ್ನೂ ತಮ್ಮೊಂದಿಗೆ ಹೊತ್ತೊಯ್ದ ಗುಂಪುಗಳು..!

ಪಾಟ್ನಾ: ಪಾಟ್ನಾದ ಬಿಹ್ತಾ ಪ್ರದೇಶದಲ್ಲಿ ಬುಧವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಲ್ವರು ಸಾವಿಗೀಡಾದ್ದಾರೆ ಎಂದು ವರದಿಯಾಗಿದೆ. ಬಿಹ್ತಾ ಪೊಲೀಸ್ ಠಾಣಾ ವ್ಯಾಪ್ತಿಯ ಅಮೀನಾಬಾದ್ ಗ್ರಾಮದ ಸೋನೆ ನದಿ ದಂಡೆಯಲ್ಲಿ ಮರಳು ಗಣಿಗಾರಿಕೆ ವಿಚಾರವಾಗಿ ಘರ್ಷಣೆ ನಡೆದಿದೆ. ನಿರ್ಮಾಣ ಉದ್ದೇಶಗಳಿಗಾಗಿ ಸೋನೆ ನದಿಯ ಮರಳನ್ನು ಉತ್ತಮ ಗುಣಮಟ್ಟವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಬಿಹಾರ … Continued

ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ

ಬೆಂಗಳೂರು: ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ ಮಾಡಲಾಗುತ್ತದೆ ಎಂದು ಗಣಿ ಮತ್ತ ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ಮರಳು ನೀತಿ ಜಾರಿಯಲ್ಲಿದ್ದು , ಇವೆಲ್ಲವನ್ನೂ ಒಳಗೊಂಡಂತೆ ಒಂದು ನೂತನ ನೀತಿಯನ್ನು ಜಾರಿಗೊಳಿಸಲಾಗುವುದು ಎಂದರು. ಮರಳು ಗಣಿಗಾರಿಕೆ ವಿಚಾರದಲ್ಲಿ ನಿಯಮಗಳನ್ನ … Continued