ಕನ್ನಡ ಸಿನೆಮಾದ ಖ್ಯಾತ ಖಳನಟ ಹರೀಶ ರಾಯ್ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ ರಾಯ್ ಇಂದು, ಗುರುವಾರ (ನವೆಂಬರ್‌ 6) ನಿಧನರಾಗಿದ್ದಾರೆ. ಅವರಿಗೆ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್‌ ಕ್ಯಾನ್ಸರ್‌ (Thyroid Cancer) ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ‘ಓಂ’, … Continued

ಖ್ಯಾತ ಹಾಸ್ಯ ನಟ-ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ಇನ್ನಿಲ್ಲ

ಧಾರವಾಡ : ಖ್ಯಾತ ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಅವರು ಇಂದು, ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಶೈನ್ ಶೆಟ್ಟಿ ಅಭಿನಯದ ಹೊಸ‌ ಚಿತ್ರದಲ್ಲಿ ನಟಿಸುತ್ತಿರುವ ಅವರು, ಕಳೆದ ಎರಡು‌‌ ದಿನಗಳಿಂದ ಉಡುಪಿ ಜಿಲ್ಲೆಯ ಹೆಬ್ರಿ ಬಳಿ  ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು. ಭಾನುವಾರ ರಾತ್ರಿ 12 ಗಂಟೆ ಹೊತ್ತಿಗೆ ರಾಜು ತಾಳಿಕೋಟೆ … Continued

ಗುಟ್ಟಾಗಿ ನಡೆಯಿತೇ ನಟಿ ರಶ್ಮಿಕಾ ಮಂದಣ್ಣ-ನಟ ವಿಜಯ ದೇವರಕೊಂಡ ನಿಶ್ಚಿತಾರ್ಥ ; ಫೆಬ್ರವರಿಯಲ್ಲಿ ಮದುವೆ..?

ಹೈದರಾಬಾದ್: ಖ್ಯಾತ ನಟ ವಿಜಯ ದೇವರಕೊಂಡ ಮತ್ತು ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಹಲವು ವರ್ಷಗಳಿಂದ ಕೇಳಿಬರುತ್ತಿರುವ ಗಾಸಿಪ್ ನಿಜವಾಗುವ ಲಕ್ಷಣ ಕಾಣುತ್ತಿದೆ. ಶುಕ್ರವಾರ ಕುಟುಂಬ ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗವಹಿಸಿದ್ದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮುಂದಿನ ವರ್ಷ ಫೆಬ್ರವರಿಯಲ್ಲಿ ಇವರಿಬ್ಬರ ವಿವಾಹ ನಿಗದಿಯಾಗಿದೆ. … Continued

ಗಟ್ಟಿಮೇಳ ಖ್ಯಾತಿಯ ಹಿರಿಯ ನಟಿ ಕಮಲಶ್ರೀ ನಿಧನ

ಬೆಂಗಳೂರು : ಗಟ್ಟಿಮೇಳ ಧಾರಾವಾಹಿಯ ಮೂಲಕ ಕರ್ನಾಟಕದ ಜನರ ಮನಗೆದ್ದಿದ್ದ ಹಿರಿಯ ನಟಿ ಕಮಲಶ್ರೀ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಟಿ ಕಮಲಶ್ರೀ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರು ಮಂಗಳವಾರ (ಸೆಪ್ಟೆಂಬರ್‌ 30) ಮೃತಪಟ್ಟಿದ್ದಾರೆ. ಕಮಲಶ್ರೀ ಅವರು ಜನಪ್ರಿಯ ಧಾರಾವಾಹಿಯಾದ ‘ಗಟ್ಟಿಮೇಳ’ ದಲ್ಲಿ ಅಜ್ಜಿಯ … Continued

ಖ್ಯಾತ ನಟರಾದ ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಕನ್ನಡದ ಖ್ಯಾತ ನಟರಾದ ವಿಷ್ಣುವರ್ಧನ್ ಹಾಗೂ ಸರೋಜಾದೇವಿಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರಶಸ್ತಿ ಘೋಷಿಸಿದೆ. ಕನ್ನಡ ಚಿತ್ರರಂಗಕ್ಕೆ ಈ ಇಬ್ಬರು ಕಲಾವಿದರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದು ಗುರುವಾರ (ಸೆ.೧೨) ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. … Continued

ಕನ್ನಡದ ಖ್ಯಾತ ಪೋಷಕ ನಟ ದಿನೇಶ ಮಂಗಳೂರು ನಿಧನ

ಉಡುಪಿ : ಕೆಜಿಎಫ್‌ ಸೇರಿದಂತೆ ಅನೇಕ‌ ಸಿನಿಮಾಗಳಲ್ಲಿ ನಟಿಸಿದ್ದ ಪ್ರತಿಭಾನ್ವಿತ ನಟ, ಕಲಾನಿರ್ದೇಶಕ ದಿನೇಶ ಮಂಗಳೂರು ಇಂದು ಭಾನುವಾರ (ಆಗಸ್ಟ್‌ 25) ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ದಿನೇಶ ಮಂಗಳೂರು ಅವರು ಕಳೆದ ಐದು ದಿನಗಳಿಂದ ಪಾರ್ಶ್ವವಾಯುವಿಗೆ ಕುಂದಾಪುರದ ಸರ್ಜನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು … Continued

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಇತರ ಐವರಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರಿದ್ದ ಪೀಠವು … Continued

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ

ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲು ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‌ಗಳ … Continued

ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ (87) ಇಂದು ವಿಧಿವಶರಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಅಭಿನಯ ಶಾರದೆ ಎಂದು ಹೆಸರು ಪಡೆದಿದ್ದ ಇವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಹಲವು ಭಾಷೆಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದ ಇವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸರೋಜಾದೇವಿ ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ … Continued

ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ

ಬೆಂಗಳೂರು: ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮಡೆನೂರು ಮನು (Madenuru Manu)ನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಅರೆಸ್ಟ್ ಬಂಧಿಸಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ. ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued