ಉಪಚುನಾವಣೆ | ಕರ್ನಾಟಕದ 3 ಕ್ಷೇತ್ರಗಳಲ್ಲಿ ಸರಾಸರಿ ಶೇ. 81.84 ಮತದಾನ ; ಚನ್ನಪಟ್ಟಣದಲ್ಲಿ ಅತಿ ಹೆಚ್ಚು

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಬುಧವಾರ ಶಾಂತಿಯುತವಾಗಿ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಸಂಜೆ 6 ಗಂಟೆ ವರೆಗೆ ನಡೆಯಿತು. ಮೂರು ಕ್ಷೇತ್ರಗಳಲ್ಲಿ ಸರಾಸರಿ ಶೇ. 81.84 ಮತದಾನ ಆಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಈ ಪೈಕಿ ಚನ್ನಪಟ್ಟಣ … Continued

ಉಪಚುನಾವಣೆ; ಕರ್ನಾಟಕದ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಚನ್ನಪಟ್ಟಣ, ಸಂಡೂರು ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾಗಿದೆ. ನಿರೀಕ್ಷೆಯಂತೆ ಚನ್ನಪಟ್ಟಣಕ್ಕೆ ಸಿ.ಪಿ. ಯೋಗೇಶ್ವರ ಹಾಗೂ ಸಂಡೂರಿಗೆ ಈ ಅನ್ನಪೂರ್ಣ ಅವರಿಗೆ ಪಕ್ಷದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಕರ್ನಾಟಕ ಹಾಗೂ ಅಸ್ಸಾಂ ಉಪ ಚುನಾವಣೆಗಳ ಟಿಕೆಟ್‌ ಘೋಷಣೆ ಮಾಡಿದ್ದಾರೆ. ರಾಂನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಕ್ಕೆ ಸಿ.ಪಿ. ಯೋಗೇಶ್ವರ, ಬಳ್ಳಾರಿ … Continued

ವಿಧಾನಸಭಾ ಉಪಚುನಾವಣೆ: ಬಿಜೆಪಿಯಿಂದ ಸಂಡೂರು, ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪಚುನಾವಣೆ ನಡೆಯುತ್ತಿದ್ದು, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ ಬೊಮ್ಮಾಯಿ ಅವರಿಗೆ ಟಿಕೆಟ್‌ ನೀಡಿದೆ. ಅದೇರೀತಿ ಬಳ್ಳಾರಿ ಜಿಲ್ಲೆಯ ಸಂಡೂರು ಬಂಗಾರು ಹನುಮಂತು … Continued