ಶಾಸಕ ಸಂಗಮೇಶಗೆ ನಿರೀಕ್ಷಣಾ ಜಾಮೀನು

ಶಿವಮೊಗ್ಗ:ಭದ್ರಾವತಿ ಗಲಾಟೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ನ್ಯಾಯಾಲಯದಿಂದ ರಿಲೀಫ್‌ ಸಿಕ್ಕಿದೆ. ಫೆ.27 ಮತ್ತು 28 ರಂದು ಭದ್ರಾವತಿಯ ಕನಕ ಮಂಟಪದಲ್ಲಿ ಕಬಡ್ಡಿ ಪಂದ್ಯಾವಳಿ ಅಂತಿಮ ಪಂದ್ಯದ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಶಾಸಕ ಸಂಗಮೇಶ್ವರ್ ಪುತ್ರ ಗಣೇಶ್ ಹಾಗೂ ಸಹೋದರ ಬಿ.ಕೆ ಮೋಹನ್ ವಿರುದ್ಧ ಜಾತಿ ನಿಂದನೆ … Continued

ಸಂಗಮೇಶ ವರ್ತನೆ : ಹಕ್ಕುಚ್ಯುತಿ ಮಂಡನೆಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು; ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರು ಸದನದಲ್ಲಿ ಅನುಚಿತವಾಗಿ ವರ್ತನೆ ಮಾಡಿದ ಪ್ರಕರಣ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಮಾತಿನ ಚಕಮಕಿ ಕಾರಣವಾಯಿತು. ಸರ್ಕಾರದ ನಡೆ ಖಂಡಿಸಿ ಪ್ರತಿಪಕ್ಷ ಕಾಂಗ್ರೆಸ್‍ನ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪ್ರಶ್ನೋತ್ತರ ಅವ ಮುಗಿದ ನಂತರ ಶಾಸಕ ಅರಗ ಜ್ಞಾನೇಂದ್ರ ಹಕ್ಕುಚ್ಯುತಿ ಮಂಡಿಸಿ ವಿಷಯ ಪ್ರಸ್ತಾವನೆ … Continued

ಬಿಎಸ್‌ವೈ, ಈಶ್ವರಪ್ಪ ಹಗರಣ ಬಯಲಿಗೆಳೆಯುವೆ: ಶಾಸಕ ಸಂಗಮೇಶ ಎಚ್ಚರಿಕೆ

ಬೆಂಗಳೂರು: ಇನ್ನೊಂದು ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹಗರಣ, ಅಕ್ರಮ ಆಸ್ತಿಗಳ ವಿವರಗಳನ್ನು ಬಯಲು ಮಾಡುವುದಾಗಿ ಸದನದಿಂದ ಅಮಾನತಾಗಿರುವ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದಾವರು,ಮುಖ್ಯಮಂತ್ರಿ ಯಡಿಯೂರಪ್ಪ, ಅವರು ಪುತ್ರ ರಾಘವೇಂದ್ರ, ಈಶ್ವರಪ್ಪ ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ನಮ್ಮ ಹಾಗೂ … Continued

ಸದನದಲ್ಲಿ ಶರ್ಟ್ ಬಿಚ್ಚಿ ದುರ್ವತನೆ ತೋರಿದ ಶಾಸಕ ಸಂಗಮೇಶ್ ಸಸ್ಪೆಂಡ್

ಬೆಂಗಳೂರು: ಸದನದಲ್ಲಿ ದುರ್ವತನೆ ತೋರಿದ ಕಾರಣಕ್ಕೆ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರನ್ನು ಒಂದು ವಾರ ಅಮಾನತು ಮಾಡಿ ಸ್ಪೀಕರ್‌ ಕಾಗೇರಿ ಆದೇಶ ಮಾಡಿದ್ದಾರೆ. ಒಂದು ರಾಷ್ಟ್ರ ಒಂದು ಚುನಾವಣೆ ವಿಷಯವಾಗಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಷಯ ಪ್ರಸ್ತಾಪನೆ ಮಡುತ್ತಿದ್ದಾಗ ಸಂಗಮೇಶ್ ತಮ್ಮ ಶರ್ಟ್ ಬಿಚ್ಚಿ ಅನುಚಿತವಾಗಿ ವರ್ತನೆ ಮಾಡಿದ್ದರು. ಇದರಿಂದ ಸದನವನ್ನು … Continued

ಸದನದಲ್ಲಿ ಶರ್ಟ್‌ ಬಿಚ್ಚಿದ ಶಾಸಕ ಸಂಗಮೇಶ: ಕೆರಳಿದ ಸ್ಪೀಕರ್‌ ಕಾಗೇರಿ

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ತಮ್ಮ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಇದ್ದನ್ನು ಕಂಡ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕೆಂಡಾಮಂಡಲವಾದ ಘಟನೆಗೆ ವಿಧಾನಸಭೆ ಗುರುವಾರ ಸಾಕ್ಷಿಯಾಯಿತು. ಈ ರೀತಿ ನಡೆದುಕೊಂಡರೆ ಸದನದಿಂದ ಹೊರ ಕಳಿಸಬೇಕಾಗುತ್ತದೆ ಎಂದು ಅವರು ಶಾಕ ಸಂಗಮೇಶ ಅವರಿಗೆ ಎಚ್ಚರಿಕೆ ನೀಡಿದ ಪ್ರಸಂಗವೂ ನಡೆಯಿತು. ವಿಧಾನಸಭೆಯಲ್ಲಿ … Continued