ಬಿಜೆಪಿಯಲ್ಲೇ ಇರುತ್ತೇನೆ, ಆದ್ರೆ ತಂದೆ ವಿರುದ್ಧ ಪ್ರಚಾರ ಮಾಡಲ್ಲ: ಸ್ವಾಮಿ ಪ್ರಸಾದ್ ಮೌರ್ಯ ಪುತ್ರಿ

ಲಕ್ನೋ : ಉತ್ತರ ಪ್ರದೇಶದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರ ಪುತ್ರಿ ಹಾಗೂ ಬಿಜೆಪಿ ಸಂಸದೆ ಸಂಘಮಿತ್ರ ಮೌರ್ಯ, ನಾನು ಬಿಜೆಪಿಯನ್ನು ತ್ಯಜಿಸುವುದಿಲ್ಲ ಆದರೆ ತನ್ನ ತಂದೆಯ ವಿರುದ್ಧ ಪ್ರಚಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಡೌನ್‌ನಿಂದ ಮೊದಲ ಬಾರಿಗೆ ಬಿಜೆಪಿಯಿಂದ ಸಂಸದರಾಗಿರುವ ಸಂಘಮಿತ್ರ ಮೌರ್ಯ ಅವರು ರಾಷ್ಟ್ರೀಯ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ, ನನ್ನ … Continued