ವೀಡಿಯೊ..| ಕಳಪೆ ಗುಣಮಟ್ಟದ ಆಹಾರ ನೀಡಿದ್ದಾರೆಂದು ಕ್ಯಾಂಟೀನ್ ಮ್ಯಾನೇಜರ್‌ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ…!

ಮುಂಬೈ: ಮುಂಬೈನ ಆಕಾಶವಾಣಿ ಶಾಸಕರ ನಿವಾಸದಲ್ಲಿ ಶಾಸಕ ಸಂಜಯ ಗಾಯಕ್ವಾಡ್, ತಮಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡು ಕ್ಯಾಂಟೀನ್ ಮ್ಯನೇಜರ್‌ ಅವರನ್ನು ಥಳಿಸುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಬುಲ್ದಾನಾ ಕ್ಷೇತ್ರ ಪ್ರತಿನಿಧಿಸುವ ಶಾಸಕ ಸಂಜಯ ಗಾಯಕವಾಡ್ ಅವರು ಶಾಸಕರ ಅತಿಥಿ ಗೃಹ ಕ್ಯಾಂಟೀನ್‌ನಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಕಳಪೆಯಾಗಿರುವ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದರು ಎಂದು … Continued

ವೀಡಿಯೊ..| ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದ್ರೆ 11 ಲಕ್ಷ ರೂ. ಬಹುಮಾನ ; ವಿವಾದದ ಕಿಡಿ ಹೊತ್ತಿಸಿದ ಶಿವಸೇನೆ (ಏಕನಾಥ ಶಿಂಧೆ) ಶಾಸಕ

ವಿವಾದಾತ್ಮಕ ಹೇಳಿಕೆಯೊಂದರಲ್ಲಿ, ಶಿವಸೇನಾ (ಏಕನಾಥ ಶಿಂಧೆ ಬಣ) ಶಾಸಕ ಸಂಜಯ ಗಾಯಕ್ವಾಡ್ ಅವರು ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಕುರಿತು ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಗಾಯಕ್ವಾಡ ಅವರು ತಮ್ಮ ವಿಲಕ್ಷಣ ಹೇಳಿಕೆಯಲ್ಲಿ, “ ವಿದೇಶದಲ್ಲಿದ್ದಾಗ, ರಾಹುಲ್ ಗಾಂಧಿ ಅವರು ಭಾರತದಲ್ಲಿ … Continued