ಯಾವುದೇ ಅಪರಾಧ ಮಾಡದಿದ್ರೂ 11 ವರ್ಷ ಜೈಲಿನಲ್ಲಿ ಕಳೆದ ರೈತ…!
ಮೀರತ್: ಬುಲಂದಶಹರದ 60 ವರ್ಷದ ರೈತ ಸಂಜಯಕುಮಾರ, ತಾವು ಮಾಡದ ಅಪರಾಧಕ್ಕಾಗಿ ನ್ಯಾಯಕ್ಕಾಗಿ ಕಾಯುತ್ತಾ 11 ವರ್ಷ ಜೈಲಿನಲ್ಲಿ ಕಳೆದಿದ್ದಾರೆ. ಅವರಿಗೆ ವಕೀಲರನ್ನು ನೇಮಿಸಿಕೊಳ್ಳಲು ಸಾಧ್ಯವಾಗದೆ ಅವರು 11 ವರ್ಷಗಳ ಜೈಲಿನಲ್ಲಿ ಕಳೆಯಬೇಕಾಯಿತು. ಈಗ ನ್ಯಾಯಾಲಯವು ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದೆ. ಬುಧವಾರ, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ (ADJ) ಮೊಹಮ್ಮದ್ ನಸೀಮ್ ಅವರ ನ್ಯಾಯಾಲಯವು ಸಂಜಯಕುಮಾರ … Continued