ಧಾರವಾಡ : 2021ನೇ ಸಾಲಿನ ರಾಷ್ಟ್ರೀಯ ಯುವ ಐಕಾನ್ ಪ್ರಶಸ್ತಿಗೆ ಕರ್ನಾಟಕ ವಿವಿಯ ಸಂಜಯಕುಮಾರ ಬಿರಾದಾರ ಆಯ್ಕೆ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸಾರ್ವಜನಿಕ ಆಡಳಿತ ವಿಭಾಗದ ವಿದ್ಯಾರ್ಥಿ ಹಾಗೂ ಎನ್.ಎಸ್.ಎಸ್ ಸ್ವಯಂ ಸೇವಕ ಸಂಜಯಕುಮಾರ ಯಂಕನಗೌಡ ಬಿರಾದಾರ ಅವರನ್ನು “2021ನೇ ಸಾಲಿನ ರಾಷ್ಟ್ರೀಯ ಯುವ ಐಕಾನ್ ಪ್ರಶಸ್ತಿಗೆ” ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ನ್ಯಾಷನಲ್ ಯೂತ್ ಅವಾರ್ಡಿಸ್ ಆಫ್ ಫೆಡರೇಶನ್ ಹಾಗೂ ನ್ಯಾಷನಲ್ ಯೂತ್ ಫೋರಂ ಆಫ್ ಇಂಡಿಯಾ” ಸಹಯೋಗದಲ್ಲಿ ಪ್ರತಿವರ್ಷ … Continued